ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > 'ನಾವೆಲ್ಲ ಅಣ್ಣ-ತಮ್ಮಂದಿರಂತೆ ಇದ್ದೇವೆ': ಅಶೋಕ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
'ನಾವೆಲ್ಲ ಅಣ್ಣ-ತಮ್ಮಂದಿರಂತೆ ಇದ್ದೇವೆ': ಅಶೋಕ್
ಪಕ್ಷದಲ್ಲಿ ಯಾವುದೇ ರೀತಿಯಾದ ಆಂತರಿಕ ಭಿನ್ನಮತವಿಲ್ಲ. ಏನೇ ಸಮಸ್ಯೆ ಇದ್ದರೂ ಯಡಿಯೂರಪ್ಪ ನೇತೃತ್ವದಲ್ಲಿ ಪರಿಹಾರ ಕಂಡುಕೊಳ್ಳುವುದಾಗಿ ಸಾರಿಗೆ ಸಚಿವ ಆರ್. ಅಶೋಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ನಮ್ಮೆಲ್ಲರ ಪ್ರಶ್ನಾತೀತ ನಾಯಕ. ಎಲ್ಲಾ ಜಿಲ್ಲಾ ಮಂತ್ರಿಗಳೂ ಸ್ನೇಹಿತರೇ. ನಾವೆಲ್ಲ ಅಣ್ಣ-ತಮ್ಮಂದಿರಂತೆ ಇದ್ದೇವೆ. ಹಿರಿಯ ನಾಯಕ ಈಶ್ವರಪ್ಪನವರು ಪಕ್ಷ ಬೆಳೆಸುವಲ್ಲಿ ಸಾಕಷ್ಟು ಶ್ರಮ ವಹಿಸಿದ್ದಾರೆ. ಈಗಲೂ ಅವರ ಬಗ್ಗೆ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಬಿಜೆಪಿಯೊಳಗೆ ಏನೋ ನಡೆದಿದೆ ಎನ್ನುವಂತೆ ವರ್ತಿಸುತ್ತಿವೆ. ಬಿಜೆಪಿ ಬಲ ಕುಸಿದಿದೆ ಎನ್ನುವ ಭ್ರಮೆಯಲ್ಲಿ ಪ್ರತಿಪಕ್ಷಗಳು ಮುಳುಗಿ ಹೋಗಿವೆ ಎಂದು ಅವರು ಆರೋಪಿಸಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸಾಂತ್ವನ ಹೇಳ್ಲಿಕ್ಕೂ ಬಿಬಿಎಂಪಿಗೆ ಏನು ತೊಂದ್ರೆ: ಲೋಕಾಯುಕ್ತ
ಸಿದ್ದರಾಮಯ್ಯ ನಾಯಕ ಪಟ್ಟ ಹಾದಿ ಸುಗಮ
ಈಶ್ವರಪ್ಪ ಸಚಿವರಾಗಿ ಮುಂದುವರಿಯಲು ಯೋಗ್ಯರಲ್ಲ: ಆರ್.ವಿ.
ಭಿನ್ನಮತ: ರೆಡ್ಡಿ ಬೆಂಬಲಿಗರಿಂದ ರಹಸ್ಯ ಚರ್ಚೆ
ಬೆಂಗಳೂರಿನಲ್ಲಿ ಅಸ್ಸಾಂನ 3 ಉಗ್ರರ ಸೆರೆ
ಸರ್ಕಾರಿ ಕಾಲೇಜು-ಎಲ್ಲರಿಗೂ ಪ್ರವೇಶ: ಲಿಂಬಾವಳಿ