ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ವಂಚಕ ಚಾಕೋ ಪ್ರಕರಣ ಸಿಓಡಿ ತನಿಖೆಗೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ವಂಚಕ ಚಾಕೋ ಪ್ರಕರಣ ಸಿಓಡಿ ತನಿಖೆಗೆ
ನಗರದ ಹಾಗೂ ಅನಿವಾಸಿ ಭಾರತೀಯ ಕೆಲವು ವ್ಯಕ್ತಿಗಳಿಗೆ ಮನೆ ನಿವೇಶನ ಕೊಡುವುದಾಗಿ ವಂಚಿಸಿ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ ದಾಖಲಾಗಿರುವ ಕೇರಳದ ಜೋಸೆಫ್ ಚಾಕೋ ಪ್ರಕರಣವನ್ನು ಸಿಓಡಿಗೆ ವಹಿಸಲಾಗಿದೆ ಎಂದು ನಗರ ಪೊಲೀಸ್ ಕಮೀಷನರ್ ಶಂಕರ ಬಿದರಿ ಗುರುವಾರ ತಿಳಿಸಿದ್ದಾರೆ.

ಆರೋಪಿ ಚಾಕೋ ವಿರುದ್ಧ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಸುಮಾರು 40ಕೇಸುಗಳು ದಾಖಲಾಗಿವೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಕರಣದ ತನಿಖಾ ವಿಚಾರದಲ್ಲಿ ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಪೊಲೀಸರ ನಡುವೆ ವಿವಾದ ತಲೆದೋರುವುದು ಬೇಡ ಎನ್ನುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಓಡಿಗೆ ವಹಿಸಲಾಗಿದೆ ಎಂದರು.

ಈ ಪ್ರಕರಣ ಭೇದಿಸಲು ನಗರ ಪೊಲೀಸರು ಸಮರ್ಥವಾಗಿದ್ದಾರೆಂದು ಸ್ಪಷ್ಟಪಡಿಸಿದ ಅವರು, ಅನಗತ್ಯ ವಿಳಂಬ ಮತ್ತು ತೊಂದರೆಯಾಗಿ ಹಣ ಕಳೆದುಕೊಂಡವರಿಗೆ ಇನ್ನೂ ತೊಂದರೆಯಾಗಬಾರದು ಎಂಬ ನೆಲೆಯಲ್ಲಿ ಪ್ರಕರಣವನ್ನು ಸಿಓಡಿಗೆ ವಹಿಸಲಾಗಿದೆ ಎಂದು ಹೇಳಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ರಾಜ್ಯ ಶಿಕ್ಷಣ ವ್ಯವಸ್ಥೆಗೆ ಧಕ್ಕೆಯಾದ್ರೆ ವಿರೋಧ: ಕಾಗೇರಿ
ನ್ಯಾ.ನಾರಿಮನ್ ಬದಲಾವಣೆ ಇಲ್ಲ: ಬೊಮ್ಮಾಯಿ
ಮಳೆಗಾಗಿ 34ಸಾವಿರ ದೇವಸ್ಥಾನಗಳಲ್ಲಿ ಪೂಜೆ: ಸೋಮಣ್ಣ
ಮೈಸೂರು: ಭುಗಿಲೆದ್ದ ಕೋಮುಗಲಭೆಗೆ ಮೂರು ಬಲಿ
ವ್ಯಕ್ತಿ ಪೂಜೆ ಬೇಡ;ಪಕ್ಷ ಪೂಜೆ ಮಾಡಿ: ಡಿಕೆಶಿ
ಕರಾವಳಿಯಲ್ಲಿ ಬಿರುಸುಗೊಂಡ ಮುಂಗಾರು ಮಳೆ