ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕೆಎಸ್ಸಾರ್ಟಿಸಿ ಮುಖಾಮುಖಿ ಡಿಕ್ಕಿ: ನಾಲ್ವರು ಬಲಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕೆಎಸ್ಸಾರ್ಟಿಸಿ ಮುಖಾಮುಖಿ ಡಿಕ್ಕಿ: ನಾಲ್ವರು ಬಲಿ
ತರೀಕೆರೆ-ಬೀರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ಸುಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಎರಡು ಕೆಎಸ್ಸಾರ್ಟಿಸಿ ಬಸ್‌ಗಳು ಇಂದು ಬೆಳಿಗ್ಗೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಬಸ್‌ನ ಚಾಲಕರಾದ ರವಿ ಹಾಗೂ ಸೋಮಶೇಖರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೇ ಮುರುಗೇಶ್, ಶ್ರೀನಿವಾಸ್ ಎಂಬಿಬ್ಬರು ಪ್ರಯಾಣಿಕರು ಘಟನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮುಖಾಮುಖಿ ಡಿಕ್ಕಿಯಲ್ಲಿ 9ಮಂದಿ ಗಾಯಗೊಂಡಿದ್ದು, ಮೂರು ಮಂದಿ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಹಾಗೂ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ರಾಜ್ಯದಲ್ಲಿ ಶೀಘ್ರವೇ ಸಂಪೂರ್ಣ ಗೋಹತ್ಯೆ ನಿಷೇಧ: ಆಚಾರ್ಯ
ಇನ್ಮುಂದೆ ಸರ್ಕಾರವೇ ಮದ್ಯದಂಗಡಿ ತೆರೆಯುತ್ತೆ: ಕಟ್ಟಾ
ವಿಧಾನಸೌಧ ಸ್ಫೋಟಕ್ಕೆ ಸಂಚು ರೂಪಿಸಿದ್ವಿ: ಸರ್ಫರಾಜ್
ಸಾರಾಯಿ ಪುನರಾರಂಭ ಇಲ್ಲ: ಸುಬ್ರಹ್ಮಣ್ಯ ನಾಯ್ಡು
ವಂಚಕ ಚಾಕೋ ಪ್ರಕರಣ ಸಿಓಡಿ ತನಿಖೆಗೆ
ರಾಜ್ಯ ಶಿಕ್ಷಣ ವ್ಯವಸ್ಥೆಗೆ ಧಕ್ಕೆಯಾದ್ರೆ ವಿರೋಧ: ಕಾಗೇರಿ