ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಮದಾಸ್, ರೇಣುಕಾಗೆ ಬುದ್ಧಿ ಹೇಳ್ತೇವೆ: ಈಶ್ವರಪ್ಪ (Eshwarappa | BJP | Yeddyurappa | Lokayukta Report| illegal mining)
ಯಡಿಯೂರಪ್ಪ ಅವರ ರಾಜೀನಾಮೆ ಕುರಿತು ಪಕ್ಷದ ಸಚಿವರ ನಡುವೆ ವಾದ ವಿವಾದಕ್ಕೆ ಕಾರಣವಾಗಿರುವುದು ಪಕ್ಷದ ಮುಖಂಡರಿಗೆ ಇರುಸು ಮುರಿಸು ಉಂಟುಮಾಡಿದ್ದು, ಅವರನ್ನು ಕರೆದು ಬುದ್ಧಿ ಹೇಳುತ್ತೇವೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಕೆ.ಎಸ್‌.ಈಶ್ವರಪ್ಪ ಶನಿವಾರ ತಿಳಿಸಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಯಡಿಯೂರಪ್ಪ ಅವರು ಪಕ್ಷದ ಹೈಕಮಾಂಡ್‌ ಆದೇಶದ ಮೇರೆಗೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಚಿವ ರಾಮದಾಸ್‌ ಹೇಳಿದ್ದರು. ಇದಕ್ಕೆ ಕಟುವಾಗಿ ಪ್ರತಿಕ್ರಿಯಿಸಿದ ರೇಣುಕಾಚಾರ್ಯ ಮುಖ್ಯಮಂತ್ರಿ ರಾಜೀನಾಮೆ ಕೇಳಲು ರಾಮದಾಸ್‌ ಯಾರು?, ಯಡಿಯೂರಪ್ಪ ಅವರ ಅಧಿಕಾರಾವಧಿಯಲ್ಲಿ ಫಲಾನುಭವಿಯಾಗಿದ್ದ ರಾಮದಾಸ್‌ ಈಗ ರಾಗ ಬದಲಿಸಿದ್ದಾರೆ ಎಂದು ಆಪಾದಿಸಿದ್ದರು.

ರೇಣುಕಾಚಾರ್ಯ ಹಾಗೂ ರಾಮದಾಸ್‌ ಅವರ ಭಿನ್ನಾಭಿಪ್ರಾಯಗಳು ಮಾಧ್ಯಮಗಳ ಮೂಲಕ ಬಹಿರಂಗವಾಗಿದ್ದು, ಬಿಜೆಪಿ ಮುಖಂಡರನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಈಶ್ವರಪ್ಪ, ಬಿಜೆಪಿ, ಯಡಿಯೂರಪ್ಪ, ಲೋಕಾಯುಕ್ತ, ಅಕ್ರಮ ಗಣಿ ವರದಿ