ಈ ಬಾರಿಯ ನಮ್ಮ ಧಾರ್ಮಿಕ ಯಾತ್ರೆ ಗುಜರಾತ್ನ ವಡೋದರದಲ್ಲಿರುವ ಕಾಶಿ ವಿಶ್ವನಾಥ ಮಂದಿರಕ್ಕೆ. ಸಯಾಜಿ ರಾವ್ ಗಾಯಕ್ವಾಡ್ ಆಡಳಿತಾವಧಿಯಲ್ಲಿ ಸುಮಾರು 120 ವರ್ಷಗಳ ಹಿಂದೆ ಈ ಐತಿಹಾಸಿಕ ಮಂದಿರವನ್ನು ನಿರ್ಮಿಸಲಾಯಿತು.
ಸಂಕ್ರಾಂತಿ ಹಬ್ಬವನ್ನು ಕೃಷಿ ಪ್ರಧಾನ ಹಬ್ಬವಾಗಿ ದಕ್ಷಿಣ ಭಾರತದಲ್ಲಿ ವಿಶೇಷವಾಗಿ ವಿಶಿಷ್ಟ ರೀತಿಯಲ್ಲಿ ಆಚರಿಸುತ್ತಾರೆ. ರೈತರು ತಾವು ಬೆಳೆದ ಪೈರುಗಳನ್ನು ತೆಗೆಯುವ ಸಂದರ್ಭದಲ್ಲಿ ಸಂತಸ ಸಂಭ್ರಮ...
ಮಕರ ಸಂಕ್ರಾಂತಿಯನ್ನು ಭಾರತದಾದ್ಯಂತ ವಿವಿಧ ಹೆಸರುಗಳಲ್ಲಿ ಆಚರಿಸುತ್ತಾರೆ.ಉತ್ತರ ಭಾರತೀಯರು ಈ ದಿನ ಗಂಗೆಯಲ್ಲಿ ಮಿಂದು ಪಾವನರಾಗುತ್ತಾರೆ. ಚಳಿಗಾಲದಲ್ಲಿ ದೇಹವನ್ನು ಬಿಸಿಯಾಗಿಡುವಂತೆಯೂ ಈ ಹಬ್ಬದ ಆಹಾರ ವಿಧಾನಗಳು ನಡೆಯುತ್ತವೆ. ಹೆಚ್ಚಿನ ಶಕ್ತಿ ನೀಡುತ್ತದೆ.ಎಳ್ಳಿನ ಲಾಡು ತಯಾರಿಸಿ ಕಬ್ಬಿನ ಹಾಲು...