| ವೇದಗಳನ್ನು ಉದ್ಧರಿಸಿದ (ಮತ್ಸ್ಯಾವತಾರಿ), ಜಗತ್ತನ್ನು ಹೊತ್ತ (ಕೂರ್ಮಾವತಾರಿ), ಭೂಮಿಯನ್ನು ರಕ್ಷಿಸಿದ (ವರಾಹಾವತಾರಿ), ಹಿರಣ್ಯಕಶಿಪುವನ್ನು ಸಿಗಿದ (ನರಸಿಂಹಾವತಾರಿ), ಬಲಿಯನ್ನು ಪಾತಾಳಕ್ಕೆ ತಳ್ಳಿದ (ವಾಮನಾವತಾರಿ), ಕ್ಷತ್ರಿಯರನ್ನು ಸಂಹರಿಸಿದ (ಪರಶುರಾಮಾವತಾರಿ), ರಾವಣನನ್ನು ಜಯಿಸಿದ (ರಾಮಾವತಾರಿ), ಹಲಧರ ಸಹೋದರ (ಕೃಷ್ಣಾವತಾರಿ), ಕಾರುಣ್ಯಮೂರ್ತಿ (ಬೌದ್ಧಾವತಾರಿ) ಮತ್ತು ಮ್ಲೇಚ್ಛರನ್ನು ಬಡಿದೋಡಿಸುವ (ಕಲ್ಕಿ ಅವತಾರಿ)... |