ಪ್ರತಿ ಬಾರಿಯೂ ಹೊಸ ವರುಷ ಬಂದಾಗ, ಮನದೊಳಗೆ ಹೊಸ ಭಾವ, ಹೊಸ ಆಶಾವಾದ ಚಿಗುರೊಡೆಯುತ್ತದೆ. ಪ್ರಕೃತಿ ದೇವಿಯು ಹೊಸ ಫಲಗಳೊಂದಿಗೆ ಮೈತುಂಬಿಕೊಂಡಂತೆ, ಚೈತ್ರದ ಆಗಮನಕ್ಕೆ ಪ್ರಕೃತಿ ಮಾತೆ ಪುಳಕಗೊಂಡಂತೆ.
ಮತ್ತೆ ಬಂದಿದೆ ನವ ಯುಗ. ಪ್ರತೀ ಹೊಸ ಯುಗದ ಆದಿಯಲ್ಲಿ...
ಕರ್ನಾಟಕದ ಉಡುಪಿ ಜಿಲ್ಲೆಯಲ್ಲಿರುವ ಕೊಲ್ಲೂರು, ಸೌಪರ್ಣಿಕಾ ತಟದಲ್ಲಿರುವ ವಾಸ್ತುಶಿಲ್ಪ ಆಧಾರಿತ ಶಾಸ್ತ್ರೋಕ್ತವಾದ ಮಧ್ಯಮ ಗಾತ್ರದ ಶಿಲಾಮಯ ಪುಣ್ಯಕ್ಷೇತ್ರ. ಇಲ್ಲಿ ಭಕ್ತ ವತ್ಸಲೆಯಾದ ಶ್ರೀದೇವಿಯು ಮೂಕಾಂಬಿಕೆಯ ರೂಪದಲ್ಲಿ ನೆಲೆಸಿ ಭಕ್ತ ಜನಕೋಟಿಯನ್ನು ಹರಸುತ್ತಿದ್ದಾಳೆ...