ಕ್ರಿಕೆಟ್‌ ಸುದ್ದಿ | ಕ್ರಿಕೆಟಿಗರು | ಲೇಖನಗಳು | ಐಪಿಎಲ್ | ಕ್ರಿಕೆಟ್ ಟಿಕರ್ | ಅಂಕಿಅಂಶ | ಟಿ-20ವಿಶ್ವಕಪ್
ಮುಖ್ಯ ಪುಟ » ಕ್ರೀಡಾ ಜಗತ್ತು » ಕ್ರಿಕೆಟ್‌ » ಕ್ರಿಕೆಟ್‌ ಸುದ್ದಿ » ಭಾರತ ಪ್ರವಾಸ; ಭದ್ರತೆ ಬಗ್ಗೆ ಲಂಕಾ ಅಸಮಾಧಾನ (India | Srilanka | Cricket | Test Series)
Feedback Print Bookmark and Share
 
ಪಾಕಿಸ್ತಾನದಲ್ಲಿ ಶ್ರೀಲಂಕಾ ತಂಡದ ಆಟಗಾರರ ಮೇಲೆ ನಡೆದ ಭಯೋತ್ಪಾದಕರ ದಾಳಿ ನಂತರ ಭಾರತ ಪ್ರವಾಸದ ಬಗ್ಗೆ ತೀವ್ರ ಕಾಳಜಿಗೊಂಡಿರುವ ಲಂಕಾ ತಂಡದ ಆಡಳಿತ ಮಂಡಳಿಯು ಭದ್ರತಾ ಸಮನ್ವಯಾಧಿಕಾರಿಗೆ ಬರೆದ ಪತ್ರದಲ್ಲಿ ಸುರಕ್ಷತೆಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

ಆದರೆ ಈ ಬಗ್ಗೆ ನಾಯಕ ಕುಮಾರ ಸಂಗಕ್ಕಾರ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಭಾರತದಲ್ಲಿ ಲಂಕಾ ತಂಡಕ್ಕೆ ಭಾರೀ ಭದ್ರತೆಯನ್ನು ಒದಗಿಸಲಾಗುತ್ತಿದ್ದರೂ ಈ ಬಗ್ಗೆ ಪ್ರವಾಸಿಗರು ಅತೃಪ್ತಿ ಹೊಂದಿರದ ಬಗ್ಗೆ ಅಚ್ಚರಿಯನ್ನುಂಟು ಮಾಡಿದೆ.

ಆದರೆ ಶ್ರೀಲಂಕಾ ಕ್ರಿಕೆಟ್ ಮಂಡಳಿ (ಎಸ್‌ಎಲ್‌ಸಿ) ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯಲ್ಲಿ ಇನ್ನಷ್ಟು ಭದ್ರತೆ ಬಿಗಿಗೊಳಿಸುವಂತೆ ಕೋರಿಕೊಂಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ