ತಿರುವನಂತಪುರ (ಜು.23): ವರದಕ್ಷಿಣೆ ಪಡೆಯುವ ಹಾಗೂ ವರದಕ್ಷಿಣೆಗಾಗಿ ಕಿರುಕುಳ ನೀಡುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಾಲೇಜು ಸೇರುವ ವಿದ್ಯಾರ್ಥಿಗಳಿಗೆ ‘ವರದಕ್ಷಿಣೆ ಪಡೆಯಲ್ಲ, ವರದಕ್ಷಿಣೆ ಕೊಡಲ್ಲ’ ಎಂಬ ಬಾಂಡ್ ಅನ್ನು ಕೇರಳ ಸರ್ಕಾರ ಕಡ್ಡಾಯಗೊಳಿಸುವ ಸಾಧ್ಯತೆ ಇದೆ.•ವರದಕ್ಷಿಣೆ ಪಡೆಯುವ ಹಾಗೂ ವರದಕ್ಷಿಣೆಗಾಗಿ ಕಿರುಕುಳ ನೀಡುವ ಪ್ರಕರಣಗಳು ಹೆಚ್ಚಳ •ಕಾಲೇಜು ಸೇರುವ ವಿದ್ಯಾರ್ಥಿಗಳಿಗೆ ‘ವರದಕ್ಷಿಣೆ ಪಡೆಯಲ್ಲ, ವರದಕ್ಷಿಣೆ ಕೊಡಲ್ಲ’ ಎಂಬ ಬಾಂಡ್ •ಬಾಂಡ್ ಅನ್ನು ಕೇರಳ ಸರ್ಕಾರ ಕಡ್ಡಾಯಗೊಳಿಸುವ ಸಾಧ್ಯತೆವರದಕ್ಷಿಣೆ ವಿರುದ್ಧ ಸಮರ