ಬೆಂಗಳೂರು : ಜೀವನದಲ್ಲಿ ಹಣದ ಕೊರತೆ ಎದುರಾದರೆ ತುಂಬಾ ಸಮಸ್ಯೆ ಕಾಡುತ್ತದೆ. ಅದಕ್ಕಾಗಿ ಎಲ್ಲರೂ ತಾವು ಕಷ್ಟಪಟ್ಟು ದುಡಿದ ಹಣವನ್ನು ಉಳಿತಾಯ ಮಾಡುತ್ತಾರೆ. ಆದರೆ ಚಾಣಕ್ಯ ನೀತಿಯ ಪ್ರಕಾರ ಇಂತಹ ವ್ಯಕ್ತಿಗಳಿಗೆ ಯಾವತ್ತೂ ಹಣದ ಸಮಸ್ಯೆ ಕಾಡುವುದಿಲ್ಲವಂತೆ.