ಬೆಂಗಳೂರು: ಹಿಂದೂ ಸಂಪ್ರದಾಯದಲ್ಲಿ ತೆಂಗಿನ ಕಾಯಿಗೆ ಹೆಚ್ಚಿನ ಪ್ರಾಶಸ್ತ ನೀಡಲಾಗುತ್ತದೆ. ಯಾವುದೇ ಶುಭ ಸಮಾರಂಭದಲ್ಲಿ ತೆಂಗಿನ ಕಾಯಿ ಇದ್ದೇ ಇರುತ್ತದೆ. ತೆಂಗಿನಕಾಯಿ ಮಂಗಳಕರ ವಸ್ತುವಾಗಿದೆ. ಯಾವ ರೀತಿ ತೆಂಗಿನಕಾಯಿ ಬಳಸಿದರೆ ನಮ್ಮ ಜೀವನದಲ್ಲಿ ಉತ್ತಮವಾಗಿ ಇರಬಹುದು ಎಂಬುದರ ಕುರಿತು ಇಲ್ಲಿದೆ ನೋಡಿ.