ಬೆಂಗಳೂರು : ಕಾಶಿ ಉತ್ತರ ಭಾರತದಲ್ಲಿನ ಪುರಾಣ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿದೆ. ಪಶ್ಚಿಮಾಭಿಮುಖೀಯಾಗಿ ಹರಿಯುವ ಗಂಗಾನದಿ ತೀರದಲ್ಲಿ ಕಾಶಿ ವಿಶ್ವನಾಥ ನೆಲೆಸಿದ್ದಾನೆ. ಜೀವನದಲ್ಲಿ ಒಂದು ಸಾರಿ ಇಲ್ಲಿಗೆ ಭೇಟಿ ನೀಡಿದರೆ ಜೀವನದಲ್ಲಿ ಮಾಡಿದ ಪಾಪಗಳೆಲ್ಲಾ ಕಳೆದು ಪುಣ್ಯ ಲಭಿಸಿ ಮೋಕ್ಷ ಪ್ರಾಪ್ತಿಯಾಗುತ್ತದೆ ಎನ್ನುತ್ತಾರೆ.