ಬೆಂಗಳೂರು : ಅತಿಥಿ ದೇವೋ ಭವಃ ಅಂದರೆ ಭಾರತೀಯ ಸಂಸ್ಕೃತಿಯಲ್ಲಿ ಮನೆಗೆ ಬರುವ ಅತಿಥಿಯನ್ನು ದೇವರೆಂದು ಪರಿಗಣಿಸಲಾಗುತ್ತದೆ. ಆದರೆ ಮನು ಸ್ಮೃತಿಯ ಪ್ರಕಾರ ಕೆಲವರನ್ನು ಮನೆಗೆ ಕರೆಯಲೇಬಾರದು. ಒಂದು ವೇಳೆ ಅವರು ಮನೆಗೆ ಪ್ರವೇಶಿಸಿದರೆ ಆ ಮನೆಗೆ ಕೆಟ್ಟದಾಗುತ್ತದೆಯಂತೆ. * ತನ್ನ ಹಿತಕ್ಕಾಗಿ ಕೆಟ್ಟದ್ದನ್ನು ಬಯಸುವವರನ್ನು ಎಂದೂ ಮನೆಗೆ ಕರೆದು ಸತ್ಕಾರ ಮಾಡಬೇಡಿ ಎಂದಿದೆ ಮನುಸ್ಮೃತಿ. ಇಂಥವರು ಮನೆಗೆ ಬಂದ್ರೆ ನಿಮ್ಮ ಮನೆಯ ಶಾಂತಿ ಹಾಳಾಗುತ್ತದೆ.* ಎರಡು ತಲೆಯ ಹಾವಿನಂತಿರುವ