ಬೆಂಗಳೂರು : ಗುರುವಾರದಂದು ಕೆಲವೊಂದು ಕೆಲಸಗಳನ್ನು ಮಾಡಬಾರದು ಎಂದು ವಾಸ್ತುಶಾಸ್ತ್ರದಲ್ಲಿ ತಿಳಿಸಿದೆ. ಇಂತಹ ಕೆಲಸಗಳನ್ನು ಮಾಡುವುದರಿಂದ ಗುರು ದುರ್ಬಲನಾಗುತ್ತಾನೆ. ಇದರಿಂದ ತಂದೆ ಅಥವಾ ಪತಿಗೆ ಅಥವಾ ಮಕ್ಕಳಿಗೆ ಹಾನಿಯಾಗುವ ಸಾಧ್ಯತೆಯಿರುತ್ತದೆಯಂತೆ.