ಬೆಂಗಳೂರು : ಮದುವೆಯಾದ ಹೆಣ್ಣುಮಕ್ಕಳು ಸಿಂಧೂರ ಧರಿಸಬೇಕು ಎಂದು ಹಿಂದೂ ಧರ್ಮ ಶಾಸ್ತ್ರ ಹೇಳುತ್ತದೆ. ಒಂದುವೇಳೆ ಕುಂಕುಮ ಹಚ್ಚಿಕೊಳ್ಳದಿರುವುದು ಅಶುಭದ ಸಂಕೇತವೆಂದು ನಂಬಲಾಗಿದೆ. ಆದರೆ ಸಿಂಧೂರ ಇಡುವ ವೇಳೆ ಮಹಿಳೆಯರು ಕೆಲವು ತಪ್ಪುಗಳನ್ನು ಮಾಡಿದರೆ ಅವರ ಜೀವನದ ಮೇಲೆ ಹಾಗೂ ಪತಿಯ ಮೇಲೆ ಪ್ರಭಾವ ಬೀರುತ್ತದೆ ಎನ್ನುತ್ತಾರೆ.