ಬೆಂಗಳೂರು : ಗಣೇಶ ಹಬ್ಬದಂದು ಎಲ್ಲಾ ಕಡೆ ಗಣೇಶನ ಮೂರ್ತಿಯನ್ನಿಟ್ಟು ಪೂಜೆ ಮಾಡುತ್ತಾರೆ. ಎಲ್ಲಾ ವಿಘ್ನಗಳನ್ನು ನಿವಾರಿಸುವಂತೆ ಕೇಳಿಕೊಳ್ಳುತ್ತಾರೆ. ಆದರೆ ಯಾವುದೇ ಕಾರಣಕ್ಕೂ ಗಣೇಶ ಮೂರ್ತಿಯ ಹಿಂಭಾಗವನ್ನು ಮಾತ್ರ ದರ್ಶಿಸಬೇಡಿ.