ಬೆಂಗಳೂರು : ಗ್ರಹದೋಷವಿದ್ದಾಗ ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ಇರುವುದಿಲ್ಲ. ಆದ್ದರಿಂದ ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಿದಂತೆ ಸೂರ್ಯಾಸ್ತದ ನಂತರ ಕೆಲವೊಂದು ಕೆಲಸಗಳನ್ನು ಮಾಡುವುದರಿಂದ ಗ್ರಹ ದೋಷ ಕಡಿಮೆ ಮಾಡಿ ಶೀಘ್ರ ಫಲ ನೀಡುತ್ತವೆ.