ಬೆಂಗಳೂರು : ಪ್ರತಿಯೊಬ್ಬ ವ್ಯಕ್ತಿಗೆ ಬದುಕಲು ಗಾಳಿ, ನೀರು, ಆಹಾರದಂತೆ ಹಣ ಕೂಡ ಮುಖ್ಯವಾಗುತ್ತದೆ. ಆದ್ದರಿಂದ ಹಣ ವ್ಯಕ್ತಿಯ ಜೀವನದ ಅವಿಭಾಜ್ಯ ಅಂಗವೆಂದರೆ ತಪ್ಪಾಗಲಾರದು. ಈ ಹಣವನ್ನು ಗಳಿಸಲು ಜನರು ತುಂಬಾ ಕಷ್ಟ ಪಡುತ್ತಾರೆ. ಅದಕ್ಕಾಗಿ ದೇವರ ಮೋರೆ ಹೋಗುತ್ತಾರೆ. ಸೋಮವಾರದಂದು ಈ ಒಂದು ಸಣ್ಣ ಪರಿಹಾರವನ್ನು ಮಾಡಿದರೆ ನಿಮಗೆ ಎಂದೂ ಹಣದ ಸಮಸ್ಯೆ ಎದುರಾಗುವುದಿಲ್ಲ.