ಬೆಂಗಳೂರು : ಅಮವಾಸ್ಯೆ ದುಷ್ಟ ಶಕ್ತಿಗಳಿಗೆ ಪ್ರಶಸ್ತವಾದ ದಿನ. ಮಂತ್ರ-ತಂತ್ರ ಮಾಡುವವರು ಈ ದಿನ ಪೂಜೆ ಮಾಡಿ ವಿಶೇಷ ಸಿದ್ಧಿಗಳನ್ನು ಪಡೆಯಲು ಪ್ರಯತ್ನಿಸ್ತಾರೆ. ಆದರೆ ಅಮವಾಸ್ಯೆ ದುಷ್ಟ ಶಕ್ತಿಗಳಿಗೆ ಮಾತ್ರವಲ್ಲ ಒಳ್ಳೆಯ ಕೆಲಸಕ್ಕೂ ಇದು ಉತ್ತಮವಾದ ದಿನವೇ.