ಬೆಂಗಳೂರು : ಅಮವಾಸ್ಯೆ ದುಷ್ಟ ಶಕ್ತಿಗಳಿಗೆ ಪ್ರಶಸ್ತವಾದ ದಿನ. ಮಂತ್ರ-ತಂತ್ರ ಮಾಡುವವರು ಈ ದಿನ ಪೂಜೆ ಮಾಡಿ ವಿಶೇಷ ಸಿದ್ಧಿಗಳನ್ನು ಪಡೆಯಲು ಪ್ರಯತ್ನಿಸ್ತಾರೆ. ಆದರೆ ಅಮವಾಸ್ಯೆ ದುಷ್ಟ ಶಕ್ತಿಗಳಿಗೆ ಮಾತ್ರವಲ್ಲ ಒಳ್ಳೆಯ ಕೆಲಸಕ್ಕೂ ಇದು ಉತ್ತಮವಾದ ದಿನವೇ. ಹೌದು. ಅಮವಾಸ್ಯೆಯಂದು ರಾತ್ರಿ ಯಾರ ಮನೆಯಲ್ಲಿ ಲಕ್ಷ್ಮಿ ಪೂಜೆ ಮಾಡಲಾಗುತ್ತದೆಯೋ ಆ ಮನೆಯಲ್ಲಿ ತಾಯಿ ಲಕ್ಷ್ಮಿ, ಚಿನ್ನ ಹಾಗೂ ಆಭರಣ ರೂಪದಲ್ಲಿ ನೆಲೆಸುತ್ತಾಳೆ. ಈ ದಿನ ರಕ್ತದಾನ ಮಾಡುವುದರಿಂದ ಮಾನಸಿಕ ಅಸ್ವಸ್ಥತೆಯಿಂದ