ಬೆಂಗಳೂರು : ನಮ್ಮ ಪಾಪ ಪುಣ್ಯಗಳಿಗನುಸಾರವಾಗಿ ಸ್ವರ್ಗ, ನರಕ ನಮಗೆ ಇಲ್ಲೆ ಸಿಗುತ್ತದೆ ಎಂದು ಹಿರಿಯರು ಹೇಳುತ್ತಾರೆ. ನಾವು ಮಾಡಿದ ಪಾಪಗಳಿಗೆ ಪ್ರಕೃತಿ ಶಿಕ್ಷೆ ಕೊಡುತ್ತದೆ. ಆದಕಾರಣ ಈ ಪಾಪಗಳಿಗೆ ಕ್ಷಮೆ ಸಿಗಬೇಕೆಂದರೆ, ಇದಕ್ಕೆ ಪರಿಹಾರ ಮಾಡಿಕೊಳ್ಳಬೇಕಂತಿದ್ದರೆ ಹೀಗೆ ಮಾಡಿ.