ಬೆಂಗಳೂರು : ಕೆಲವರು ಎಷ್ಟೇ ಕಷ್ಟಪಟ್ಟು ದುಡಿದು ಹಣ ಸಂಪಾದನೆ ಮಾಡಿದರೂ ಕೂಡ ಆ ಹಣ ಕೈಯಲ್ಲಿ ಉಳಿಯದೆ ಖರ್ಚಾಗಿ ಹೋಗುತ್ತದೆ. ಅಂತವರು ವಾಸ್ತು ಶಾಸ್ತ್ರದ ಪ್ರಕಾರ ಈ ಪರಿಹಾರ ಮಾಡಿದರೆ ಎಂದೂ ನಿಮಗೆ ಹಣದ ಕೊರತೆ ಕಾಡಲ್ಲ. ವಾಸ್ತು ಶಾಸ್ತ್ರದ ಪ್ರಕಾರ ಖರ್ಚನ್ನು ಕಡಿಮೆ ಮಾಡಿಕೊಳ್ಳಲು ನಿಮ್ಮ ಕೈಗೆ ತಿಂಗಳ ಸಂಬಳ ಬಂದ ತಕ್ಷಣ ಮೊದಲಿಗೆ ಉಪ್ಪನ್ನು ಖರೀದಿಸಬೇಕು. ಆದರೆ ಉಪ್ಪನ್ನು ಶನಿವಾರದ ದಿನದಂದು ಮಾತ್ರ ಖರೀದಿಸಬಾರದು. ಶುಭ