ಬೆಂಗಳೂರು : ಕೆಲವರು ಎಷ್ಟೇ ಕಷ್ಟಪಟ್ಟು ದುಡಿದು ಹಣ ಸಂಪಾದನೆ ಮಾಡಿದರೂ ಕೂಡ ಆ ಹಣ ಕೈಯಲ್ಲಿ ಉಳಿಯದೆ ಖರ್ಚಾಗಿ ಹೋಗುತ್ತದೆ. ಅಂತವರು ವಾಸ್ತು ಶಾಸ್ತ್ರದ ಪ್ರಕಾರ ಈ ಪರಿಹಾರ ಮಾಡಿದರೆ ಎಂದೂ ನಿಮಗೆ ಹಣದ ಕೊರತೆ ಕಾಡಲ್ಲ.