ಬೆಂಗಳೂರು : ಕೆಲಸದ ನಿಮಿತ್ತ ಮನೆಯಿಂದ ಹೊರಗೆ ಹೋಗುತ್ತಾರೆ. ಹಾಗೇ ತಾವು ಕೆಲಸ ಯಶಸ್ವಿಯಾಗಬೇಕೆಂದು ಅಂದುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ ಅವರ ಕೆಲಸ ಕೆಡುತ್ತದೆ. ಹಾಗಾಗಿ ನೀವು ಹೋಗುವ ಕೆಲಸ ಯಶಸ್ವಿಯಾಗಬೇಕೆಂದರೆ ಮನೆಯಿಂದ ಹೊರಡುವಾಗ ಈ ಕೆಲಸ ತಪ್ಪದೇ ಮಾಡಿ. ಮನೆಯಿಂದ ಹೊರಡುವ ಮುನ್ನ ಗಣಪತಿಗೆ ಹಾಗೂ ನಿಮ್ಮ ಮನೆದೇವರಿಗೆ ಪೂಜೆ ಮಾಡಿ. ಧೂಪ ಹಚ್ಚಿ, ತುಪ್ಪದ ದೀಪ ಬೆಳಗಿಸಿ. ಅರಶಿನ , ಕುಂಕುಮ , ಅಕ್ಕಿ ಮತ್ತು ಹೂವನ್ನು ಒಂದು