ಬೆಂಗಳೂರು : ಪ್ರತಿಯೊಬ್ಬರು ತಮ್ಮ ಮನೆಯನ್ನು ಪ್ರತಿದಿನ ಗುಡಿಸಿ ಸಾರಿಸಿ ಸ್ವಚ್ಚವಾಗಿಡುತ್ತಾರೆ. ಇದರಿಂದ ಲಕ್ಷ್ಮೀ ದೇವಿ ಮನೆಯಲ್ಲಿ ಬರುತ್ತಾಳೆ ಎಂಬುದು ನಂಬಿಕೆ. ಆದರೂ ಕೂಡ ಲಕ್ಷ್ಮೀ ದೇವಿಯ ಕೃಪಕಟಾಕ್ಷ ಸಿಗುವುದಿಲ್ಲ.