ಬೆಂಗಳೂರು : ಹಿಂದೂ ಶಾಸ್ತ್ರದಲ್ಲಿ ತೆಂಗಿನಕಾಯಿಗೆ ಮಹತ್ತರವಾದ ಸ್ಥಾನವಿದೆ. ತೆಂಗಿನಕಾಯಿ ಇಲ್ಲದೇ ದೇವರ ಪೂಜೆ, ಯಾವುದೇ ಶುಭ ಕಾರ್ಯವೂ ಪೂರ್ಣ ಎನಿಸಿಕೊಳ್ಳವುದಿಲ್ಲ. ಅಲ್ಲದೇ ಇದು ನಕಾರಾತ್ಮಕ ಶಕ್ತಿಯನ್ನು ಹೊರದೋಡಿಸುವ ಶಕ್ತಿಯನ್ನು ಸಹ ಹೊಂದಿದೆ. ಶನಿ ದೋಷ, ರಾಹು, ಕೇತು, ದೋಷವಿದ್ದರೆ ಸರ್ಪ ದೋಷಗಳಿದ್ದರೆ ಒಂದು ಒಣಗಿದ ತೆಂಗಿನ ಕಾಯಿಯನ್ನು ತೆಗೆದುಕೊಂಡು ಅದನ್ನು ಬಾಯಿಯ ಆಕಾರದಲ್ಲಿ ಕತ್ತರಿಸಿ ಅದರೊಳಗೆ ಐದು ವಿಧದ ಒಣಗಿದ ಹಣ್ಣುಗಳು ಹಾಗೂ ಐದು ಸಕ್ಕರೆ ಅಚ್ಚನ್ನು ಹಾಕಿ