ಬೆಂಗಳೂರು : ಹಿಂದೂ ಸಂಪ್ರದಾಯದಲ್ಲಿ ನಿಂಬೆ ಹಣ್ಣಿಗೆ ಮಹತ್ವದ ಸ್ಥಾನವಿದೆ. ಯಾವುದೇ ರೀತಿಯ ನಕರಾತ್ಮಕ ಶಕ್ತಿಗಳನ್ನು ಹೊಡೆದೊಡಿಸುವ ಶಕ್ತಿ ಈ ನಿಂಬೆ ಹಣ್ಣಿಗೆ ಇದೆ.