ಬೆಂಗಳೂರು : ಪಂಚಮ ಶನಿಕಾಟ, ಅಷ್ಟಮ ಶನಿಕಾಟ ಹಾಗೂ ಏಳೂವರೆ ವರ್ಷ ಶನಿ ಕಾಟ ಇರುವವರು ಶನೇಶ್ವರನಿಗೆ ಶನಿವಾರದಂದು ಈ ಪತ್ರೆಯಿಂದ ಪೂಜೆ ಮಾಡಿದರೆ ತೊಂದರೆ ಕಷ್ಟಗಳು ನಿವಾರಣೆಯಾಗುತ್ತದೆ.