ಬೆಂಗಳೂರು : ಮನುಷ್ಯ ಉದ್ಯೋಗದ ವಿಷಯದಲ್ಲಿ, ಕುಟುಂಬದ ವಿಚಾರ, ಹಣಕಾಸಿನ ವಿಷಯದಲ್ಲಿ ಸಮಸ್ಯೆ ಎದುರಾದರೆ ಮಾನಸಿಕ ಖಿನ್ನತೆಗೆ ಒಳಗಾಗುತ್ತಾನೆ. ಇದರಿಂದ ಕೆಲವರು, ಮನೆಬಿಟ್ಟು ಹೋಗುಬಹುದು, ಕೆಲವೊಮ್ಮೆ ಆತ್ಮಹತ್ಯೆ ಕೂಡ ಮಾಡಿಕೊಳ್ಳುವ ಸಂಭವಿರುತ್ತದೆ. ಆದ್ದರಿಂದ ಈ ಒಂದು ಯಂತ್ರವನ್ನು ಬಳಸಿ ಮಾನಸಿಕ ಖಿನ್ನತೆ ದೂರವಾಗಿಸಬಹುದು. ಮಾಂದಾತ ಯಂತ್ರ(ಮಂದದಮನನ ಶಿಷ್ಯ) ಇಷ್ಟೆಲ್ಲಾ ಸಮಸ್ಯೆಗೆ ಆ ಮಾದಾಂತನೇ ಕಾರಣ. ಈತ ಶನಿಕ್ಕಿಂತ ಹೆಚ್ಚು ತೊಂದರೆ ನೀಡುತ್ತಾನೆ. ಆದಕಾರಣ ಒಂದು ಬೆಳ್ಳಿಯ ಪಾತ್ರೆಯಲ್ಲಿ ಕುಡಿಯುವ ನೀರನ್ನು