ಬೆಂಗಳೂರು : ಪ್ರತಿಯೊಬ್ಬರು ಮನೆಯಲ್ಲಿ ಪ್ರತಿದಿನ ದೇವರ ಮುಂದೆ ದೀಪ ಬೆಳಗುತ್ತಾರೆ. ಆದರೆ ದೀಪಾರಾಧನೆಯನ್ನು ಶಾಸ್ತ್ರೋಕ್ತವಾಗಿ ಮಾಡಬೇಕು. ಇದರಿಂದ ದೇವರ ಅನುಗ್ರಹ ನಮಗೆ ಸಿಗುತ್ತದೆ.