ಬೆಂಗಳೂರು : ವಿಘ್ನ ವಿನಾಶಕ ಗಣಪತಿಯನ್ನು ಹಲವು ಬಗೆಯಲ್ಲಿ ವೃತದ ಮೂಲಕ ಪೂಜಿಸಬಹುದು. ಇದರಲ್ಲಿ ತುಂಬಾ ವಿಶಿಷ್ಟವಾದದ್ದು ದೂರ್ವ ಗಣಪತಿ ವ್ರತ. ಆರ್ಥಿಕ ತೊಂದರೆಗಳು ನಿವಾರಣೆಯಾಗಲು ಈ ವೃತವನ್ನು ಮಾಡುತ್ತಾರೆ. ಇದನ್ನ ಮಾಡುವ ಕ್ರಮ ಹೀಗಿದೆ.