ಬೆಂಗಳೂರು : ಪ್ರತಿಯೊಂದು ಹೂವಿಗೂ ಒಂದೊಂದು ಹೆಸರು ಇದೆ. ಆ ಹೂವಿನ ಬಣ್ಣ, ಆಕಾರ, ಗುಣಗಳನ್ನು ಕಂಡು ಅವುಗಳಿಗೆ ಹೆಸರನ್ನು ಇಟ್ಟಿರುತ್ತಾರೆ. ಅದೇರೀತಿ ಈ ಕೃಷ್ಣ ಕಮಲ ಹೂವಿಗೆ ಈ ಹೆಸರು ಇಡಲು ಅದರ ಹಿಂದೆ ಒಂದು ಕಾರಣವಿದೆ. ಆ ಕಾರಣವೆನೆಂಬುದು ಇಲ್ಲಿದೆ ನೋಡಿ. ಬಲು ಅಪರೂಪದ ಈ ಹೂವನ್ನು ಸರಿಯಾಗಿ ಗಮನಿಸಿದರೆ ಹೂವಿನ ಸುತ್ತಲೂ ಇರುವ ನೇರಳೇ ಬಣ್ಣದ ದಳಗಳು ನೂರು ಇರುವುದು ಕಂಡುಬರುತ್ತದೆ. ಈ ನೂರು ದಳಗಳು