ಬೆಂಗಳೂರು : ಜ್ಯೋತಿಷ್ಯ ಶಾಸ್ತ್ರದಲ್ಲಿ ಒಟ್ಟು ಒಂಭತ್ತು ಗ್ರಹಗಳಿವೆ. ಸೂರ್ಯ, ಚಂದ್ರ, ಮಂಗಳ, ಬುಧ, ಗುರು, ಶುಕ್ರ, ಶನಿ, ರಾಹು-ಕೇತು ಒಂಭತ್ತು ಗ್ರಹಗಳು. ಈ ಗ್ರಹದಲ್ಲಾಗುವ ಏರುಪೇರು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತದೆ. ಸೂರ್ಯನನ್ನು ಗ್ರಹಗಳ ರಾಜ ಎನ್ನಲಾಗುತ್ತದೆ. ಜಾತಕದಲ್ಲಿ ಈ ಗ್ರಹ ಅಶುಭವಾಗಿದ್ದರೆ ಚಿನ್ನದಿಂದ ಮಾಡಿದ ಉಂಗುರ ಅಥವಾ ಚಿನ್ನಾಭರಣ ಕಳ್ಳತನವಾಗಬಹುದು ಅಥವಾ ಕಳೆದು ಹೋಗಬಹುದು ಎಂದು ಜ್ಯೋತಿಷ್ಯರು ಹೇಳುತ್ತಾರೆ. ಅಲ್ಲದೇ ಗುರು ಹಾಗೂ ತಂದೆಯ ನೆರವು