ಬೆಂಗಳೂರು : ಡಿಸೆಂಬರ್ 26ರಂದು ಅಮವಾಸ್ಯೆಯ ಜೊತೆಗೆ ಸೂರ್ಯಗ್ರಹಣ ಇದೆ. ಈ ವಿಶೇಷವಾದ ದಿನದ ಹಿಂದಿನ ದಿನ ಮನೆಯಲ್ಲಿ ನಿಂಬೆಹಣ್ಣಿನಿಂದ ಈ ಒಂದು ಕೆಲಸ ಮಾಡಿದರೆ ನಿಮ್ಮ ಮನೆಯ ಸಕಲ ದೋಷ ಕಳೆಯುತ್ತೆ, ದೃಷ್ಟಿ ದೋಷ ದೂರವಾಗುತ್ತದೆ.