Normal 0 false false false EN-US X-NONE X-NONE ಬೆಂಗಳೂರು : ಮನುಷ್ಯನೆಂದ ಮೇಲೆ ಅವನು ಗಣ್ಯ ವ್ಯಕ್ತಿಯಾಗಿದ್ದರೂ ಸರಿಯೇ, ಸಾಮಾನ್ಯ ವ್ಯಕ್ತಿಯಾಗುದ್ದರೂ ಸರಿಯೇ ಅವರ ಜಾತಕದಲ್ಲಿ ಒಂದಲ್ಲ ಒಂದು ದೋಷವಿರುತ್ತದೆ. ಅಂತವರು ಅಕ್ಷಯ ತೃತೀಯ ದಿನದಂದು ಈ ದಾನ ಮಾಡಿದರೆ ಅವರ ದೋಷ ಪರಿಹಾರವಾಗುತ್ತದೆ. ಸಿಂಹ ರಾಶಿಯವರಿಗೆ ಎಲ್ಲಾ ಇದ್ದರೂ ಕುಟುಂಬದ ವಿಚಾರದಲ್ಲಿ ದೋಷವಿರುತ್ತದೆ. ಈ ದೋಷ ಪರಿಹಾರವಾಗಲು ಅಕ್ಷಯ ತೃತೀಯ ದಿನದಂದು ಒಂದು ಬೆಳ್ಳಿಯ ಖಡಗ