ಬೆಂಗಳೂರು : ಎಲ್ಲರಿಗೂ ತಾವು ಧನವಂತರಾಗರಬೇಕು ಎಂಬ ಹಂಬಲವಿದ್ದೇ ಇರುತ್ತದೆ. ಆದರೆ ಅವರು ಎಷ್ಟೇ ದುಡಿದರೂ ಅದನ್ನು ಉಳಿಸಲು ಸಾಧ್ಯವಾಗುವುದಿಲ್ಲ. ಅಂತವರು ಈ ಪರಿಹಾರವನ್ನು ಮಾಡಿದರೆ ಐಶ್ವರ್ಯ ಪ್ರಾಪ್ತಿಯಾಗುತ್ತದೆಯಂತೆ.