ಬೆಂಗಳೂರು : ಲಕ್ಷ್ಮೀ ಪೂಜೆ ಮಾಡಿದರೆ ಸಂಪತ್ತು ವೃದ್ಧಿಯಾಗುತ್ತದೆ ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಲಕ್ಷ್ಮಿ ಪೂಜೆ ಮಾಡುವ ವೇಳೆ ಕೆಲವೊಂದು ವಸ್ತುಗಳನ್ನು ಬಳಸಿದ್ರೆ ದೇವಿ ಮುನಿಸಿಕೊಳ್ತಾಳೆ. ಆರ್ಥಿಕ ಸಮಸ್ಯೆ ಎದುರಾಗುತ್ತದೆ. ಹಾಗಾದ್ರೆ ಅವು ಯಾವುದೆಂದು ತಿಳಿಯೋಣ. ಭಗವಂತ ವಿಷ್ಣು ತುಳಸಿ ಪ್ರಿಯ. ಆದ್ರೆ ಲಕ್ಷ್ಮಿಗೆ ತುಳಸಿ ಮೇಲೆ ದ್ವೇಷವಿದೆ. ಹಾಗಾಗಿ ಲಕ್ಷ್ಮಿ ಪೂಜೆ ಮಾಡುವ ವೇಳೆ ತುಳಸಿಯನ್ನು ಬಳಸಬೇಡಿ. ಲಕ್ಷ್ಮಿಗೆ ದೀಪ ಬೆಳಗುವಾಗ ವರ್ತಿಯ ಬಣ್ಣ ಕೆಂಪಗಿರಲಿ. ಹಾಗೆ