ಬೆಂಗಳೂರು : ನಮ್ಮ ಹಿರಿಯರು ಹೇಳಿರುವಂತೆ ನಾವು ಮಂಗಳವಾರದಂದು ಕೆಲವೊಂದು ಕೆಲಸಗಳನ್ನು ಮಾಡಿದರೆ ಅದರಿಂದ ನಮ್ಮ ಆರ್ಥಿಕ ಪರಿಸ್ಥಿತಿ ಹದಗೆಡುವುದು ಮತ್ತು ದರಿದ್ರ ಬರುತ್ತದೆ ಎಂಬ ನಂಬಿಕೆ ಇದೆ. ಆ ಕೆಲಸಗಳು ಯಾವುದೇಂದರೆ *ಮಂಗಳವಾರ ನೀವು ಯಾರಿಗೂ ಹಣ ನೀಡಬೇಡಿ ಮತ್ತು ನೀವು ಸಹ ಯಾರಿಂದಲೂ ಹಣ ತೆಗೆದುಕೊಳ್ಳಬೇಡಿ ಇದರಿಂದ ನಿಮಗೆ ಆರ್ಥಿಕ ತೊಂದರೆ ಆಗುವ ಸಂಭವ ಹೆಚ್ಚಿರುತ್ತೆ. *ನೀವು ಮಂಗಳವಾರದಂದು ಮಾಂಸ ತಿನ್ನುದನ್ನು ಬಿಟ್ಟರೆ ಒಳಿತು. ಮಾಂಸ ತಿನ್ನದೇ