ಬೆಂಗಳೂರು : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳನ್ನು ಬಲಪಡಿಸುವುದು ತುಂಬಾ ಮುಖ್ಯ. ಇದರಿಂದ ಜೀವನದಲ್ಲಿ ಆಯಸ್ಸು, ಆರೋಗ್ಯ, ಸಮೃದ್ಧಿ ದೊರೆಯುತ್ತದೆಯಂತೆ. ಹಾಗಾಗಿ ಪ್ರತಿದಿನ ಗ್ರಹಗಳ ಪ್ರಕಾರ ಆಹಾರವನ್ನು ಸೇವಿಸಿದರೆ ಜೀವನದಲ್ಲಿ ತೊಂದರೆಗಳು ಕಡಿಮೆಯಾಗುತ್ತದೆ. *ಸೋಮವಾರ ಶಿವನಿಗೆ ಪ್ರಿಯವಾದ್ದರಿಂದ ಬಿಳಿ ವಸ್ತುಗಳನ್ನು ಸೇವಿಸಿ. ಉದ್ದಿನ ಬೇಳೆ, ಹಾಲು, ಅಕ್ಕಿ, ಸಕ್ಕರೆ ಸೇವಿಸಿದರೆ ಉತ್ತಮ *ಮಂಗಳವಾರ ಹನುಮಂತನ ದಿನವಾದ್ದರಿಂದ ಕೆಂಪು ಪದಾರ್ಥಗಳನ್ನು ಸೇವಿಸಿ. ಬೆಲ್ಲ, ದಾಳಿಂಬೆ, ಮಸೂರ್ ಬೇಳೆ, ಜೇನುತುಪ್ಪ ಸೇವಿಸಿ. *ಬುಧವಾರ