ಬೆಂಗಳೂರು : ಜೀವನವು ಸುಖಮಯವಾಗಿ ಸಾಗುತ್ತಿರುವಾಗ ಊಹಿಸದ ಕಷ್ಟಗಳು ಬಂದರೆ ಅವರಿಗೆ ಅದನ್ನು ಸಹಿಸಲಾಗುವುದಿಲ್ಲ. ಅವರಿಗೆ ಜೀವನದ ಮೇಲೆ ಜಿಗುಪ್ಸೆ ಮೂಡುವ ಸಂಭವವಿರುತ್ತದೆ. ಕೆಲವರು ಅದನ್ನು ಪರಿಹರಿಸಲಾಗದೆ ಸಾವಿಗೆ ಶರಣಾಗುವುದನ್ನು ನಾವು ಕೇಳಿರುತ್ತವೆ. ಹಾಗಾಗಿ ಇಂತಹ ಸಮಸ್ಯೆಗಳು ಎದುರಾದಾಗ ಒಂದು ಪರಿಹಾರ ಮಾರ್ಗವಿದೆ.