Normal 0 false false false EN-US X-NONE X-NONE ಬೆಂಗಳೂರು : ಶ್ರಾವಣ ಮಾಸ ಆರಂಭವಾಗಿದ್ದು, ಈ ವೇಳೆ ಮಹಾವಿಷ್ಣುವಿನ ಹೆಸರು ಹೇಳಿ ಯಾವುದೇ ಕೆಲಸ ಮಾಡಿದರೂ ಒಂದು ಸಫಲವಾಗುತ್ತದೆ. ಹಾಗೇ ಶ್ರಾವಣ ಮಾಸದಲ್ಲಿ ಈ ಗಿಡ ಮನೆಯಲ್ಲಿ ನೆಟ್ಟರೆ ಎಲ್ಲಾ ಸಮಸ್ಯೆಗಳು ದೂರವಾಗುತ್ತದೆ. ತುಳಸಿ ಗಿಡವನ್ನು ಶ್ರಾವಣ ಮಾಸದಲ್ಲಿ ನೆಟ್ಟರೆ ತುಂಬಾ ಒಳ್ಳೆಯದು. ಅದು ಸೊಂಪಾಗಿ ಬೆಳೆಯುತ್ತದೆ. ಅದರಲ್ಲೂ ಕೃಷ್ಣ ತುಳಸಿ ಹಾಗೂ ಲಕ್ಷ್ಮೀ ತುಳಸಿಯನ್ನು