ಬೆಂಗಳೂರು : ಹಿಂದೂ ಧರ್ಮದಲ್ಲಿ ದೇವರನ್ನು ಪ್ರಾರ್ಥಿಸುವಾಗ ಮಾಲೆಯನ್ನು ಕೈಯಲ್ಲಿ ಹಿಡಿದು ಮಂತ್ರ ಜಪಿಸುತ್ತಾರೆ. ಮಾಲೆಗಳನ್ನು ಹಿಡಿದು ದೇವರನ್ನು ಪ್ರಾರ್ಥಿಸುವುದರಿಂದ ದೇಹಕ್ಕೂ ಹಾಗೂ ಮನಸ್ಸಿಗೆ ಒಳ್ಳೆಯದು ಎಂದು ಹೇಳುತ್ತಾರೆ. ಈ ಮಾಲೆಗಳ ಮಹತ್ವ ಏನು ಎಂಬುದನ್ನು ತಿಳಿದುಕೊಳ್ಳೋಣ. ರುದ್ರಾಕ್ಷಿ: ಈ ಮಾಲೆಯನ್ನು ಹಿಡಿದು ಎಲ್ಲಾ ಮಂತ್ರಗಳನ್ನೂ ಸುಲಭವಾಗಿ ಜಪಿಸಬಹುದು. ಇನ್ನು ಶಿವನಿಗೆ ರುದ್ರಾಕ್ಷಿ ಪ್ರಿಯ. ಆದುದರಿಂದ ಮಹಾಮೃತ್ಯುಂಜಯ ಮಂತ್ರ ಜಪಿಸಲು ರುದ್ರಾಕ್ಷಿ ಮಾಲೆ ಬಳಸಲಾಗುತ್ತದೆ. ಜತೆಗೆ ಬೇರೆ ದೇವರ ಮಂತ್ರವನ್ನೂ