ಬೆಂಗಳೂರು : ಪ್ರಕೃತಿಯ ನಮಗೆ ನೀಡಿರುವ ಅಮೂಲ್ಯ ಕೊಡುಗೆ ಎಂದರೆ ಮಣ್ಣು. ವಾಸ್ತುಶಾಸ್ತ್ರದ ಪ್ರಕಾರ ಮಣ್ಣಿನ ಉಪಯೋಗದಿಂದ ಸುಖ-ಸೌಭಾಗ್ಯ ಪ್ರಾಪ್ತಿಯಾಗುತ್ತದೆ. ಜ್ಯೋತಿಷ್ಯಶಾಸ್ತ್ರ ಹಾಗೂ ಗ್ರಂಥಗಳಲ್ಲಿಯೂ ಮಣ್ಣಿನ ಮಹತ್ವದ ಬಗ್ಗೆ ಹೇಳಲಾಗಿದೆ.