ಬೆಂಗಳೂರು : ಪ್ರಕೃತಿಯ ನಮಗೆ ನೀಡಿರುವ ಅಮೂಲ್ಯ ಕೊಡುಗೆ ಎಂದರೆ ಮಣ್ಣು. ವಾಸ್ತುಶಾಸ್ತ್ರದ ಪ್ರಕಾರ ಮಣ್ಣಿನ ಉಪಯೋಗದಿಂದ ಸುಖ-ಸೌಭಾಗ್ಯ ಪ್ರಾಪ್ತಿಯಾಗುತ್ತದೆ. ಜ್ಯೋತಿಷ್ಯಶಾಸ್ತ್ರ ಹಾಗೂ ಗ್ರಂಥಗಳಲ್ಲಿಯೂ ಮಣ್ಣಿನ ಮಹತ್ವದ ಬಗ್ಗೆ ಹೇಳಲಾಗಿದೆ. *ಮನೆಯಲ್ಲಿ ಮಣ್ಣಿನ ಪಾತ್ರೆಯಿದ್ದರೆ ಬುಧ ಹಾಗೂ ಚಂದ್ರನ ಆಶೀರ್ವಾದ ಸದಾ ಇರುತ್ತದೆ. ಮನೆಯಲ್ಲಿರುವ ಕೆಲವೊಂದು ಮಣ್ಣಿನ ವಸ್ತುಗಳು ಕುಟುಂಬದಲ್ಲಿ ಶಾಂತಿ, ಸಮೃದ್ಧಿ ನೆಲೆಸಲು ಸಹಕಾರಿ. *ದೇವರ ಮನೆಯಲ್ಲಿ ಮಣ್ಣಿನಿಂದ ಮಾಡಿದ ಮೂರ್ತಿಯನ್ನಿಟ್ಟು ಪೂಜೆ ಮಾಡುವುದರಿಂದ ಮನೆಯಲ್ಲಿ ಆರ್ಥಿಕ ಸಮಸ್ಯೆ