ಬೆಂಗಳೂರು : ನಾವು ಪ್ರತಿದಿನ ಶಿವನನ್ನು ಪೂಜಿಸುತ್ತೇವೆ.ಆದರೆ ಈ ಒಂದು ದಿನ ಶಿವನನ್ನು ಪೂಜಿಸುವುದರಿಂದ ಮತ್ತು ಶಿವನಿಗೆ ಅಭಿಷೇಕಗಳು ಮಾಡುವುದರಿಂದ ತಿಳಿದೋ, ತಿಳಿಯದೆಯೋ ಮಾಡಿದ ಪಾಪಗಳು, ತಪ್ಪುಗಳು ಎಲ್ಲವೂ ತೊಲಗಿ ಹೋಗುತ್ತವೆ. ಆ ದಿನ ಯಾವುದು ಎಂಬುದನ್ನು ತಿಳಿಯೋಣ. ಶ್ರಾವಣ ಮಾಸದ, ಅಮಾವಾಸ್ಯೆ ಸೋಮವಾರ, ಸೂರ್ಯ ಗ್ರಹಣ, ಈ ನಾಲ್ಕು ಒಂದೇ ದಿನ ಬರುವುದು ತುಂಬಾ ಅಪರೂಪಕ್ಕೆಂಬಂತೆ ನಡೆಯುತ್ತದೆ. ಈ ಅಮಾವಾಸ್ಯೆಯನ್ನು ಸೋಮವತಿ ಅಮಾವಾಸ್ಯೆ ಎಂದು ಕರೆಯುತ್ತಾರೆ. ಈ ದಿನಕ್ಕಾಗಿ