ಬೆಂಗಳೂರು : ಗಣೇಶ ಚತುರ್ಥಿಯನ್ನು ಭಾರತದಲ್ಲಿ ಒಂದು ಉತ್ಸವದಂತೆ ಆಚರಿಸಲಾಗುತ್ತದೆ. ವಿಘ್ನ ವಿನಾಶಕ ವಿನಾಯಕನನ್ನು ಪ್ರತಿಷ್ಠಾಪನೆ ಮಾಡಿ ಪೂಜೆ ಮಾಡಲಾಗುತ್ತದೆ. ಸುಖ-ಶಾಂತಿ, ಸಮೃದ್ಧಿ ಜೀವನಕ್ಕೆ ಗಣೇಶನ ಧ್ಯಾನ ಮಾಡ್ತಾರೆ ಭಕ್ತರು. ಕೇಳಿದ್ದೆಲ್ಲವನ್ನು ಗಜಮುಖ ನೀಡ್ತಾನೆ ಎಂಬ ನಂಬಿಕೆ ಭಕ್ತರದ್ದು.