ಬೆಂಗಳೂರು : ಗಣೇಶ ಚತುರ್ಥಿಯನ್ನು ಭಾರತದಲ್ಲಿ ಒಂದು ಉತ್ಸವದಂತೆ ಆಚರಿಸಲಾಗುತ್ತದೆ. ವಿಘ್ನ ವಿನಾಶಕ ವಿನಾಯಕನನ್ನು ಪ್ರತಿಷ್ಠಾಪನೆ ಮಾಡಿ ಪೂಜೆ ಮಾಡಲಾಗುತ್ತದೆ. ಸುಖ-ಶಾಂತಿ, ಸಮೃದ್ಧಿ ಜೀವನಕ್ಕೆ ಗಣೇಶನ ಧ್ಯಾನ ಮಾಡ್ತಾರೆ ಭಕ್ತರು. ಕೇಳಿದ್ದೆಲ್ಲವನ್ನು ಗಜಮುಖ ನೀಡ್ತಾನೆ ಎಂಬ ನಂಬಿಕೆ ಭಕ್ತರದ್ದು. ಗಣೇಶ ಚೌತಿಯಂದು 10ಕ್ಕಿಂತ ಹೆಚ್ಚು ಗಣೇಶ ಮೂರ್ತಿಗಳ ದರ್ಶನ ಪಡೆದ್ರೆ ಶುಭ ಎನ್ನುತ್ತಾರೆ ಹಿರಿಯರು. ಹಾಗಾಗಿ ಗಣೇಶನ ದರ್ಶನಕ್ಕೆ ಭಕ್ತರು ದೇವಸ್ಥಾನಗಳಿಗೆ ಹೋಗ್ತಾರೆ. ಗಣೇಶನ ದರ್ಶನ ಮಾಡುವ ವೇಳೆ ಕೆಲವೊಂದು