ಬೆಂಗಳೂರು : ಪ್ರತಿದಿನ ಪ್ರತಿಯೊಬ್ಬರ ಮನೆಯಲ್ಲೂ ದೇವರಿಗೆ ದೀಪ ಬೆಳಗುತ್ತಾರೆ. ಆದರೆ ಸಂಜೆಯ ವೇಳೆ ಗೋಧೂಳಿ ಸಮಯದಲ್ಲಿ ದೇವರಿಗೆ ಈ ದೀಪವನ್ನು ಬೆಳಗಿದರೆ ಎಲ್ಲವೂ ಶುಭವಾಗುವುದು.