ಬೆಂಗಳೂರು : ನಾವು ಹುಟ್ಟಿದ ರಾಶಿಯಿಂದ ನಮಗೆ ಅದೃಷ್ಟ ಒಲಿದು ಬರುತ್ತದೆ. ಹಾಗಾಗಿ ಮಕರ ರಾಶಿಯವರು ಶಿವರಾತ್ರಿಯಂದು ಈ ಕೆಲಸ ಮಾಡಿದರೆ ಶಿವನ ಅನುಗ್ರಹದಿಂದ ಅದೃಷ್ಟ ಪ್ರಾಪ್ತಿಯಾಗುತ್ತದೆ.