ಬೆಂಗಳೂರು : ಕುಟುಂಬದವರ ಜೊತೆ ಪ್ರಯಾಣ ಮಾಡಲು ಕಾರನ್ನು ಖರೀದಿಸುತ್ತಾರೆ. ಆದರೆ ಕೆಲವೊಮ್ಮೆ ಕೆಲವೊಂದು ಸಮಸ್ಯೆಗಳಿಂದ ನಾವು ಖರೀಸಿದ ಕಾರು ಯಾವಾಗಲೂ ಅಪಘಾತಕ್ಕೀಡಾಗುತ್ತಿರುತ್ತದೆ. ಇಂತಹ ಸಮಸ್ಯೆಗಳನ್ನು ನಿವಾರಿಸಲು ವಾಸ್ತು ಶಾಸ್ತ್ರದ ಪ್ರಕಾರ ಕೆಲವು ನಿಯಮಗಳನ್ನು ಪಾಲಿಸಿ.